Tuesday 24 April 2018
‘ತಂಬಾಕಿಗೆ ವಿದಾಯ ಹೇಳುವ ಮೂಲಕ ಆರೋಗ್ಯಕರ ಭಾರತಕ್ಕೆ ಬುನಾದಿ ಹಾಕಿ’ ಎಂದು ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕರೆ ನೀಡಿದ್ದಾರೆ.
ಬೆಂಗಳೂರು, ಮೇ.30:ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಪ್ರಕಟಿಸಿದ 160 ಭರವಸೆಗಳಲ್ಲಿ 9 ಭರವಸೆಗಳನ್ನು ಯಶಸ್ವಿಯಾಗಿ ಈಡೇರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನವಿಕೃತ ಪ್ರೆಸ್ ಕ್ಲಬ್ ಭವನವನ್ನು ಉದ್ಘಾಟನೆ ಮಾಡಿ ಪತ್ರಕರ್ತರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಉಳಿದ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸುವುದಾಗಿ ಸ್ಪಷ್ಟಪಡಿಸಿದರು. ಪ್ರತಿ
ತ್ರಿಪುರಾ ರಾಜ್ಯದ ಅಗರ್ತಲಾದಲ್ಲಿ ಶುಕ್ರವಾರ ಭಾರಿ ಮಳೆಯಾಗಿದ್ದು ಬೈಕ್ ಸವಾರರೊಬ್ಬರು ರಸ್ತೆಯಲ್ಲಿ ಉಂಟಾಗಿರುವ ಪ್ರವಾಹದಲ್ಲಿ ಸಂಚರಿಸುತ್ತಿರುವ ದೃಶ್ಯ.(ಪಿಟಿಐ ಚಿತ್ರ).
ಬೆಂಗಳೂರು, ಮೇ 30 : ಕರ್ನಾಟಕದಿಂದ ರಾಜ್ಯಸಭೆಗೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ನಾಮನಿರ್ದೇಶನ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಅವರನ್ನು ಅಭ್ಯರ್ಥಿಯಾಗಿಲು ಸಿದ್ದರಾಮಯ್ಯ ಆಸಕ್ತಿ ತೋರಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಜಯ್ ಸಿಂಗ್ ನೇತೃತ್ವದಲ್ಲಿ ಪಕ್ಷದ ನಾಯಕರ ಸಭೆ
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸಮಾರಂಭವನ್ನು ಬಹಿಷ್ಕರಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಜೂನ್ 3ರಂದು ಪ್ರಧಾನಿಯವರನ್ನು ಭೇಟಿ ಮಾಡಲಿದ್ದಾರೆ.
ಪಂಜಾಬ್ ರಾಜ್ಯದ ಜಲಂಧರ್ನ ಕೈಗಾರಿಕೆಯೊಂದರಲ್ಲಿ ಕಾರ್ಮಿಕರು ಫುಟ್ಬಾಲ್ ತಯಾರಿಕೆಯಲ್ಲಿ ತೊಡಗಿರುವ ದೃಶ್ಯ. ಬ್ರೆಜಿಲ್ನಲ್ಲಿ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯು ಜೂನ್ 12ರಂದು ಪ್ರಾರಂಭಗೊಳ್ಳಲಿದೆ.
ಬೆಂಗಳೂರು, ಮೇ 30 : ಸರ್ಕಾರಿ ಕಚೇರಿಗಳ ಆವರಣದಲ್ಲಿ ಇನ್ನು ಮುಂದೆ ಧೂಮಪಾನ ಮಾಡಿದರೆ ಕಠಿಣ ಶಿಕ್ಷೆ ಕಾದಿದೆ. ವಿಕಾಸ ಸೌಧ, ವಿಧಾನಸೌಧ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿ ಆವರಣದಲ್ಲಿ ಧೂಮಪಾನ ನಿಷೇಧಿಸಿ ಸರ್ಕಾರ ಎರಡು ದಿನದಲ್ಲಿ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ
ಅರುಣಾಚಲದ ಮಹಿಳಾ ಪರ್ವತಾರೋಹಿ ಅನ್ಶು ಜಮ್ಸೆನ್ಪಾ ಅವರು ಹಿಮಾಲಯ ಪರ್ವತ ಶ್ರೇಣಿಯ ಮೂರು ಶಿಖರಗಳನ್ನು ಆರು ದಿನಗಳ ಅವಧಿಯಲ್ಲಿ ಸತತವಾಗಿ ಏರುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ತಮ್ಮ ಹಿಂದಿನ ಎವರೆಸ್ಟ್ ಶಿಖರಾರೋಹಣ ದಾಖಲೆ ಬಳಿಕ ಅವರು ಈ ಸಾಹಸ ಮೆರೆದಿದ್ದಾರೆ.
ವಿಶ್ವ ತಂಬಾಕು ರಹಿತ ದಿನಾಚರಣೆಯ ಮುನ್ನಾದಿನ (ಶುಕ್ರವಾರ) ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳು ಸಿಗರೇಟ್ ಪ್ರತಿಕೃತಿ, ಭಿತ್ತಿಪತ್ರಗಳನ್ನು ಹಿಡಿದು ಜಾಗೃತಿ ಮೂಡಿಸುತ್ತಿರುವುದು -ಪಿಟಿಐ ಚಿತ್ರ
ನವದೆಹಲಿ, ಮೇ 30: ಆರ್ಥಿಕ ಸಂಕಷ್ಟದಲ್ಲಿರುವ ರೈಲ್ವೆ ಇಲಾಖೆಯ ಬೊಕ್ಕಸದಿಂದ ಇಲಾಖೆಯ ನೌಕರರಿಗೆ ಲಕ್ಷಾಂತರ ರೂಪಾಯಿ ಭಕ್ಷೀಸು ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಸುತ್ತ ಈ ವಿವಾದ ಸುತ್ತಿಕೊಂಡಿದೆ. ತಾವು ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಇಲಾಖೆಯ ಖಾಸಗಿ ಸಿಬ್ಬಂದಿಗಳಿಗೆ ಸಿನಿಯಾರಿಟಿ ಆಧಾರದ ಮೇಲೆ ಬಹುಮಾನದ ರೂಪದಲ್ಲಿ ಈ
ಬೆಂಗಳೂರು, ಮೇ 30 : ಗುರುವಾರ ಐದು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ 15 ಕೋಟಿ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದ ಲೋಕಾಯುಕ್ತರು, ಶುಕ್ರವಾರವೂ ರಾಜ್ಯದ ಐದು ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡರ ಬೆಂಗಳೂರು, ಶಿವಮೊಗ್ಗ, ತೀರ್ಥಹಳ್ಳಿ ನಿವಾಸಗಳ ಮೇಲೆ ದಾಳಿ ನಡೆದಿದೆ. ಶುಕ್ರವಾರ ಲೋಕಾಯುಕ್ತರು ಅಪೆಕ್ಸ್
ಇಟಾವಾ (ಉ.ಪ್ರ), ಮೇ 30: ಮುಲಾಯಂ ಸಿಂಗ್ ಕುಟುಂಬದ ಆಳ್ವಿಕೆಯಲ್ಲಿರುವ ಉತ್ತರ ಪ್ರದೇಶದಲ್ಲಿ ಅತ್ಯಾಚಾರ, ದೌರ್ಜನ್ಯದಂತಹ ಅಮಾನುಷ ಪ್ರಕರಣಗಳು ಯಾವುದೇ ಅಡೆತಡೆಯಿಲ್ಲದೆ ನಡೆದಿದೆ. ಇಡೀ ದೇಶವೇ ತಲೆತಗ್ಗಿಸುವಂತೆ ಹದಿಹರೆಯದ ಇಬ್ಬರು ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅವರಿಬ್ಬರನ್ನು ನಿರ್ದಯೆಯಿಂದ ಹತ್ಯೆ ಮಾಡಿ, ಮರಕ್ಕೆ ನೇತುಹಾಕಿರುವ ಪ್ರಕರಣದ ಬೆನ್ನಿಗೆ ಮತ್ತೊಂದು ಹೇಯ ಘಟನೆ ವರದಿಯಾಗಿದೆ. ಯುವತಿಯ
ಮುಂಬೈ, ಮೇ.30: ಬ್ರೆಜಿಲ್ ನಲ್ಲಿ ನಡೆಯಲಿರುವ 2014ರ ಫೀಫಾ ವಿಶ್ವಕಪ್ ಗೆ ಭರ್ಜರಿ ತಯಾರಿ ನಡೆದಿದೆ. ಈ ನಡುವೆ ಇಂಡಿಯನ್ ಪ್ರಿಮಿಯರ್ ಲೀಗ್ ನಂತರ ಫುಟ್ಬಾಲ್ ವಿಶ್ವಕಪ್ ಪಂದ್ಯಗಳ ನೇರ ಪ್ರಸಾರದ ಹಕ್ಕನ್ನು ಸೋನಿ ಸಿಕ್ಸ್ ಚಾನೆಲ್ ಪಡೆದುಕೊಂಡಿದ್ದು, ಜಾಹೀರಾತುಗಳ ಮೂಲಕ ಸುಮಾರು 200 ಕೋಟಿ ರು ಆದಾಯ ಗಳಿಕೆ ನಿರೀಕ್ಷೆಯಲ್ಲಿದೆ. 10 ಸೆಕೆಂಡು
ಬದೌನ್ (ಉತ್ತರ ಪ್ರದೇಶ), ಮೇ 30: ಇಡೀ ದೇಶವೇ ತಲೆತಗ್ಗಿಸುವಂತಹ ಹೇಯ ಕೃತ್ಯ ನಡೆದಿದೆ. ಹದಿಹರೆಯದ ಇಬ್ಬರು ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಅದಾದನಂತರ ನಿರ್ದಯೆಯಿಂದ ಅವರಿಬ್ಬರನ್ನೂ ಹತ್ಯೆ ಮಾಡಿ, ಮರಕ್ಕೆ ನೇತುಹಾಕಲಾಗಿದೆ. ಘಟನೆಯ ಇನ್ನೂಂದು ಕ್ರೌರ್ಯದ ಮುಖವೆಂದರೆ ಪ್ರಕರಣದ ಬಗ್ಗೆ ದೂರು ನೀಡಲು ಹೋದ ಸಹೋದರಿಯರ ಕುಟುಂಬ ವರ್ಗದವರನ್ನು ಪೊಲೀಸರು ಅವಮಾನಪಡಿಸಿ, ದೂರು
ಬೆಂಗಳೂರು, ಮೇ.30: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ. 10.45: ತಮಿಳುನಾಡು
ಬೆಂಗಳೂರು, ಮೇ.30 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ. 2.ಗಂಟೆ : ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್
ಕೊಚ್ಚಿ, ಮೇ 30: ಕೇರಳದಲ್ಲಿ ಈ ಬಾರಿಯೂ ತನ್ನ ಅಸ್ತಿತ್ವವನ್ನು ಸುಧಾರಿಸಿಕೊಳ್ಳುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಪಕ್ಷವು ಮುಜುಗರದ ಸನ್ನಿವೇಶ ಎದುರಿಸಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಜೋಕರ್ ರೀತಿ ವರ್ತಿಸಿದ್ದಾರೆ ಎಂದು ಜರಿದಿದ್ದ ಮಾಜಿ ಸಚಿವರೊಬ್ಬರನ್ನು ಪಕ್ಷದಿಂದ ಗುರುವಾರ ರಾತ್ರಿ ಅಮಾನತು ಮಾಡಲಾಗಿದೆ. ಇದರಿಂದ ಕಾಂಗ್ರೆಸ್ಸಿಗೆ ಮತ್ತಷ್ಟು ಮುಜುಗರವುಂಟಾಗಿದೆ. ಕೇರಳದ ಮಾಜಿ ಸಚಿವ ಟಿಎಚ್
ಬೆಂಗಳೂರು, ಮೇ 29 : ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ನಿರೀಕ್ಷಿತ ಸಾಧನೆ ಮಾಡುವಲ್ಲಿ ವಿಫಲವಾಗಿರುವುದಕ್ಕೆ ಸಚಿವರು ಕಾರಣ ಎಂಬ ಅಭಿಪ್ರಾಯ ಆತ್ಮಾವಲೋಕನ ಸಭೆಯಲ್ಲಿ ವ್ಯಕ್ತವಾಗಿದೆ. ಇಂತಹ ಸಚಿವರ ವಿರುದ್ಧ ಸಿಎಂ ಮತ್ತು ವರಿಷ್ಠರಿಗೆ ದೂರು ನೀಡಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಒತ್ತಾಯಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಆತ್ಮಾವಲೋಕನ ಸಭೆ ಕೆಪಿಸಿಸಿ
ಗುರುವಾರ ನಡೆದ ಸಂಪುಟ ಸಭೆಯ ವೇಳೆ ಸುಸೂತ್ರ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹತ್ತು ಅಂಶಗಳ ಸೂತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
ಕಾಫಿ ಶಾಪ್ನಲ್ಲಿ ಯುವತಿಯ ಫೋಟೋ ತೆಗೆದಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ಐಪಿಎಸ್..
ಮದುವೆ ಮಾಡುತ್ತಿದ್ದೀರಾ? ಹಾಗಿದ್ದರೆ ಹುಷಾರ್! ಸಾವಿರಕ್ಕೂ ಅಧಿಕ ಅತಿಥಿಗಳು ಬಂದರೆ ಅಥವಾ 5 ಲಕ್ಷಕ್ಕೂ ಅಧಿಕ ಹಣ ವೆಚ್ಚ ಮಾಡಿದರೆ ತೆರಿಗೆ ತೆರಬೇಕಾಗುತ್ತದೆ.
ಕೆಟ್ಟ ಮೇಲಾದರೂ ಬುದ್ಧಿ ಬರುತ್ತದೆ ಎಂದು ಭಾವಿಸುವುದು ಉನ್ನತ ಶಿಕ್ಷಣ ಇಲಾಖೆಯ ಮಟ್ಟಿಗೆ ಹಸಿ ಸುಳ್ಳು!
ಎಡಿಜಿಪಿ ಪಿ.ರವೀಂದ್ರನಾಥ ತಾವಾಗಿಯೇ ಲಾಕಪ್ನ ಒಳಗೆ ಹೋಗಿ ಕುಳಿತಿದ್ದಾರೆ..! ರವೀಂದ್ರನಾಥ್ ಅವರು ನಿರಂತರವಾಗಿ ತಮ್ಮ ಮೇಲೆ ಆರೋಪ ಮಾಡುತ್ತಿದ್ದರೂ..
ರಾಜ್ಯದ ಐವರು ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ಗುರುವಾರ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು 15 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.
ನರೇಂದ್ರ ಮೋದಿ ಸರ್ಕಾರ ತನ್ನ ಮೊದಲ ಸಂಪುಟ ಸಭೆಯಲ್ಲಿಯೇ ಸುಪ್ರೀಂ ಕೋರ್ಟ್ ಸೂಚನೆಯಂತೆ ಕಪ್ಪುಹಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಿ ಅನುಕರಣೀಯ ಕೆಲಸವನ್ನೇ ಮಾಡಿದೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ.ಬಿ. ಷಾ ಈ ತಂಡದ ಅಧ್ಯಕ್ಷರಾಗಿದ್ದು, ಇನ್ನೊಬ್ಬ ನಿವೃತ್ತ ನ್ಯಾಯಮೂರ್ತಿ ಅರಿಜಿತ್ ಪಸಾಯತ್ ಉಪಾಧ್ಯಕ್ಷರಾಗಿದ್ದಾರೆ.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್ಆರ್ಪಿ) ಎಡಿಜಿಪಿ ಡಾ.ಪಿ.ರವೀಂದ್ರನಾಥ್ ವಿರುದ್ಧ ಸರ್ಕಾರ ಕೈಗೊಂಡ ಕ್ರಮ ಮತ್ತು ಅವರ ವರ್ಗಾವಣೆಯನ್ನು ವಿರೋಧಿಸಿ ಮೀಸಲು ಪಡೆಯ ಪೊಲೀಸರು ರಸ್ತೆ ತಡೆ ನಡೆಸಿದ್ದಾರೆ. ಪೊಲೀಸರ ಎರಡು ವಿಭಾಗಗಳ ಮಧ್ಯೆ ನಡೆದಿರುವ ಈ ಘರ್ಷಣೆಯಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಉಂಟಾಗಿದೆ.
ಸ್ವದೇಶಿ ನಿರ್ಮಿತ ಪಿನಾಕಾ ಕ್ಷಿಪಣಿಯನ್ನು ಗುರುವಾರ ಪ್ರಯೋಗಾರ್ಥವಾಗಿ ಉಡಾವಣೆ ನಡೆಸಲಾಗಿದ್ದು, ಯಶಸ್ವಿಯಾಗಿದೆ. ‘ಚಂಡಿಪುರದ ಪ್ರಾಯೋಗಿಕ ಕೇಂದ್ರದಿಂದ ಪಿನಾಕಾ ಕ್ಷಿಪಣಿಯನ್ನು ಮೂರು ಬಾರಿ ಪ್ರಯೋಗಾರ್ಥ ಉಡಾವಣೆ ಮಾಡಲಾಗಿದ್ದು, ಯಶಸ್ವಿಯಾಗಿದೆ’ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.
ಬಾಕಿ ಉಳಿದಿರುವ 21 ತಿಂಗಳ ₨52 ಲಕ್ಷ ವೇತನವನ್ನು ಕೊಡಿಸಬೇಕು ಎಂದು ಕೋರಿ ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಕಿಂಗ್ಫಿಷರ್ ಏರ್ಲೈನ್ಸ್ನ ಮಹಿಳಾ ಪೈಲಟ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯವೊಂದು ಏರ್ಲೈನ್ಸ್ಗೆ ಸಮನ್ಸ್ ಜಾರಿ ಮಾಡಿದೆ.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಪುತ್ರಿ ಹರ್ಷಿತಾ ಕೇಜ್ರಿವಾಲ್ ಗುರುವಾರ ಪ್ರಕಟವಾದ ಸಿಬಿಎಸ್ಸಿ ದ್ವಿತೀಯ ಪಿಯುಸಿಯಲ್ಲಿ ಶೇ 96 ಅಂಕ ಗಳಿಸಿದ್ದಾಳೆ.
ಗುರುವಾರ ಬೆಳಿಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಿದೆ.
ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರಿ ಸೇರಿದಂತೆ ಇತರ ದೇಶಗಳ ಅಧಿಕಾರಿಗಳು ಗುರುವಾರ ದೂರವಾಣಿ ಕರೆ ಮಾಡಿ ಅಭಿನಂದಿಸಿದರು.
ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಹದಿನಾರನೆ ಲೋಕಸಭೆಯ ಮೊದಲ ಅಲ್ಪಾವಧಿ ಅಧಿವೇಶನ ಜೂನ್ 4ರಿಂದ 11ರವರೆಗೆ ನಡೆಯಲಿದೆ.
ಜೂನ್ 4 ಮತ್ತು 5 ರಂದು ಲೋಕಸಭೆ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮರುದಿನ ಸ್ಪೀಕರ್ ಆಯ್ಕೆ ನಡೆಯಲಿದೆ. ಜೂನ್ 9 ರಂದು ರಾಜ್ಯಸಭೆ ಅಧಿವೇಶನ ಸೇರಲಿದ್ದು, ಅಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸಂಸತ್ತಿನ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡುವರು.
ಸೂರತ್ನಲ್ಲಿ ವಾಣಿಜ್ಯ ಸಂಕೀರ್ಣವೊಂದಕ್ಕೆ ಗುರುವಾರ ಹೊತ್ತಿಕೊಂಡ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ನಂದಿಸಿದರು.
ಕೇವಲ ಮೂರು ದಿನ ಹಳೆಯದಾದ ಸರ್ಕಾರಕ್ಕೆ ‘ನೂರು ದಿನಗಳ ದಿಕ್ಸೂಚಿ’ ನೀಡಿರುವ ಪ್ರಧಾನಿ ನರೇಂದ್ರ ಮೋದಿ, 10 ಅಂಶಗಳ ಕಾರ್ಯಸೂಚಿ ಸಿದ್ಧಪಡಿಸಿದ್ದಾರೆ.ಜಡವಾಗಿರುವ ಆಡಳಿತ ವ್ಯವಸ್ಥೆ ಚುರುಕುಗೊಳಿಸಲು ನಿಗದಿತ ಅವಧಿಯೊಳಗೆ ಗುರಿ ಮುಟ್ಟುವಂತೆ ಸಂಪುಟ ಸಹೋದ್ಯೋಗಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನರೇಂದ್ರ ಮೋದಿ ಅವರ ಸರ್ಕಾರದ ಆರಂಭದ ನಡೆಗಳು, ಕೋಮುವಾದಿ ಧ್ರುವೀಕರಣವನ್ನು ಮತ್ತಷ್ಟು ಹರಿತಗೊಳಿಸುವ ಹಾಗೂ ಇನ್ನಷ್ಟು ಉದಾರವಾದ ಆರ್ಥಿಕ ನೀತಿಗಳನ್ನು ಜಾರಿಗೊಳಿಸಬಹುದೆಂಬ ಕುರಿತು ಇದ್ದ ಭೀತಿಯನ್ನು ದೃಢಪಡಿಸಿವೆ ಎಂದು ಸಿಪಿಎಂ ಗುರುವಾರ ಆಪಾದಿಸಿದೆ.
ಖಾಸಗಿ ಟೆಲಿವಿಷನ್ ಸುದ್ದಿ ವಾಹಿನಿ ಸಿಎನ್ಎನ್ ಐಬಿಎನ್ನ ಪ್ರವರ್ತಕ ಸಂಸ್ಥೆಯಾದ ನೆಟ್ವರ್ಕ್18 ಸುದ್ದಿ ಸಮೂಹ ಸಂಸ್ಥೆಯನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಖರೀದಿಸಲಿದೆ.
ಕನ್ನಡದ ಬ್ಲಾಗುಗಳು, ವೆಬ್ಸೈಟುಗಳು ಅಂತರ್ಜಾಲದಲ್ಲಿ ಈಗ ನೂರಾರು. ಅವುಗಳನ್ನು ನೆನಪಿಟ್ಟುಕೊಂಡು ಪ್ರತಿ ನಿತ್ಯ ಭೇಟಿ ಕೊಡುವುದು ಕಷ್ಟ. ಇದನ್ನು ಸುಲಭವಾಗಿಸುವ ಗುರಿ ಈ ಯೋಜನೆಯದು. ಜೊತೆಗೆ ಕನ್ನಡದ ಪುಟಗಳಿಗೆ ಹೆಚ್ಚಿನ ಓದುಗರು ಬರುವಂತೆ ಮಾಡುವ ಪ್ರಯತ್ನ ಕೂಡ.
ಗಮನಿಸಿ: ಪುಟಗಳು, ಬರಹಗಳನ್ನು ಸಂಪೂರ್ಣ ಓದಲು ಓದುಗರನ್ನು ಆಯಾ ವೆಬ್ಸೈಟಿಗೇ ಕರೆದೊಯ್ಯಲಾಗುವುದು.
ನಿಮ್ಮದೂ ಒಂದು ಕನ್ನಡ ಬ್ಲಾಗ್ ಅಥವ ವೆಬ್ಸೈಟು ಇದ್ದಲ್ಲಿ ನಿಮ್ಮ ಬರಹಗಳೂ ಈ ಪಟ್ಟಿಯಲ್ಲಿ ಬರುವಂತೆ ಮಾಡಲು ಇಲ್ಲಿ ಕ್ಲಿಕ್ ಮಾಡಿ.