Tuesday 19 February 2019
ಎಎಪಿ ಪಕ್ಷದ ಹಿರಿಯ ನಾಯಕಿ ಅಂಜಲಿ ದಮಾನಿಯ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರೀತಿ ಮೆನನ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಎಎಪಿ ಪಕ್ಷದ ಹಿರಿಯ ನಾಯಕಿ ಅಂಜಲಿ ದಮಾನಿಯ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರೀತಿ ಮೆನನ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಫೀಫಾ ವಿಶ್ವಕಪ್ ಫುಟ್ಬಾಲ್ಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಸಂಗೀತ ಲೋಕದಲ್ಲಿ ಹೊಸ ಸಂಚಲನ ಉಂಟಾಗಿದೆ. ಪಾಪ್ ಗಾಯಕಿ ಶಕೀರಾ, ಜೆನ್ನಿಫರ್ ಲೊಪೇಜ್, ಪಿಟ್ ಬುಲ್ ಸೇರಿದಂತೆ ಅನೇಕ ಜನಪ್ರಿಯ ಗಾಯಕರು ಹಾಗೂ ಅವರ ತಂಡ ಪೀಫಾ ವಿಶ್ವಕಪ್ ಗೀತೆ ಹಾಡುವ ಮೂಲಕ ಅಭಿಮಾನಿಗಳಲ್ಲಿ ಕಿಚ್ಚೆಬ್ಬಿಸಿದ್ದಾರೆ. 2010ರಲ್ಲಿ ಫೀಫಾ ವಿಶ್ವಕಪ್ ಫುಟ್ಬಾಲ್ನ ಅಧಿಕೃತ ಹಾಡು 'ವಾಕಾ ವಾಕಾ'(ದಿಸ್
ಅಸ್ಸಾಂನ ಗೌಹಾಟಿಯಲ್ಲಿ ವಿಶ್ವ ಪರಿಸರ ದಿನವಾದ ಇಂದು ಯುವತಿಯೊಬ್ಬರು ಸಸಿಯೊಂದನ್ನು ಕೈಯಲ್ಲಿ ಹಿಡಿದಿರುವ ದೃಶ್ಯ...
ಚಿಕ್ಕಮಗಳೂರು, ಜೂ. 5 : ಕೊಟ್ಟ ಎಲ್ಲಾ ಕಾಲವಕಾಶಗಳು ಮುಗಿದರೂ ಮಕ್ಕಳ ಶಾಲಾ ಶುಲ್ಕ ಕಟ್ಟಲು ವಿಫಲವಾದ ತಂದೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ಚಿಕ್ಕಮಗಳೂರಿನ ಆದಿಶಕ್ತಿ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು ಆದಿಶಕ್ತಿ ನಗರದ ನಿವಾಸಿ ರುದ್ರೇಶ್ (35) ಎಂದು ಗುರುತಿಸಲಾಗಿದೆ. ಪೇಂಟರ್ ಕೆಲಸ ಮಾಡುತ್ತಿದ್ದ ರುದ್ರೇಶ್ ಗುರುವಾರ ಮನೆಯಲ್ಲಿ ಯಾರೂ
16ನೇ ಲೋಕಸಭಾ ಅಧಿವೇಶನದ ಎರಡನೇ ದಿನದ ಕಲಾಪವಾದ ಇಂದು ಹಂಗಾಮಿ ಸ್ಪೀಕರ್ ಕಮಲ್ ನಾಥ್ ನೂತನ ಸಂಸದರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ನವದೆಹಲಿ, ಜೂ.5: ಬಿಜೆಪಿ ಹಿರಿಯ ನಾಯಕಿ,ಅನುಭವಿ ಸಂಸದೀಯಪಟು ಸುಮಿತ್ರಾ ಮಹಾಜನ್ ಅವರು ಲೋಕಸಭೆಯ ಸಭಾಧ್ಯಕ್ಷರಾಗಲಿದ್ದಾರೆ(ಸ್ಪೀಕರ್). ಈ ಬಗ್ಗೆ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಸುಮಿತ್ರಾ ಅವರಿಗೆ ಸೂಚನೆ ನೀಡಿದ್ದಾರೆ.ಸುಮಿತ್ರಾ ಅವರು 1989ರಿಂದ ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಿಂದ ನಿರಂತರವಾಗಿ ಆಯ್ಕೆಯಾಗುತ್ತಿದ್ದಾರೆ. ಅವರು ಸ್ಪೀಕರ್ ಆದರೆ ಈ ಸ್ಥಾನಕ್ಕೆ ಏರಿದ ಎರಡನೇ ಮಹಿಳೆ ಎಂಬ
ಉಡುಪಿ, ಜೂ. 5 : ಇಂದಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಿಗೆ ಭಾಷಾಜ್ಞಾನ, ತತ್ವಜ್ಞಾನ, ತಂತ್ರಜ್ಞಾನ ಮತ್ತು ಸಂಸ್ಕೃತ ಜ್ಞಾನ ಅತ್ಯಗತ್ಯವಾಗಿದೆ. ಈ ಅವಶ್ಯಕತಗಳೊಂದಿಗೆ ಭವಿಷ್ಯದ ಗುರಿ ಸಾಧಿಸುವ ಶಿಕ್ಷಣ ನೀಡುವುದು ಸಮಾಜದ ಕರ್ತವ್ಯವಾಗಿದೆ ಎಂದು ಉಡುಪಿ ಶ್ರೀ ಪೇಜಾವರ ಮಠಾಧೀಶ ಶ್ರೀವಿಶ್ವೇಶ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ. ಉಡುಪಿಯ ಕುಂಜಾರುಗಿರಿ ಸಮೀಪ ಪಾಜಕ ಕ್ಷೇತ್ರದಲ್ಲಿ ಪೇಜಾವರ ಮಠದ ಪಾಜಕ
ಬೆಂಗಳೂರು, ಜೂ.5: ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ಗೋಲು ಗಳಿಸುವ ಆಟಗಾರನಿಗೆ 'ಗೋಲ್ಡನ್ ಬೂಟ್' ಪುರಸ್ಕಾರ ನೀಡಲಾಗುತ್ತದೆ. 1930ರ ವಿಶ್ವಕಪ್ ಫುಟ್ ಬಾಲ್ ಪಂದ್ಯಾವಳಿಯಿಂದಲೇ ಇದು ಆರಂಭವಾಗಿದೆ. ವಿಶ್ವಯುದ್ಧದ ಕಾರಣ 1942 ಮತ್ತು 1946 ರಲ್ಲಿ ಈ ಪಂದ್ಯಾವಳಿ ನಡೆದಿರಲಿಲ್ಲ. ಕಳೆದ ಬಾರಿ 2010ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ವಿಶ್ವಕಪ್ ಪಂದ್ಯಾವಳಿಗಳು ನಡೆದಿತ್ತು. ಸ್ಪೇನ್ ಶಿಸ್ತಿನ ಆಟವಾಡಿ
ಬೆಂಗಳೂರು, ಜೂ. 5 : ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಗುರುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದು, ನಂತರ ಅಭ್ಯರ್ಥಿಯಗಳ ಬಗ್ಗೆ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ್ ಬೆಂಗಳೂರಿನಲ್ಲಿ ದಿಗ್ವಿಜಯ್ ಸಿಂಗ್ ಅವರೊಂದಿಗೆ
ಬೆಂಗಳೂರು, ಜೂ.5: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ. 10.45: ಕರ್ತವ್ಯ
ನವದೆಹಲಿ, ಜೂನ್ 5: ಕಳೆದ ತಿಂಗಳು ಭರ್ಜರಿ ಜನಾದೇಶ ಪಡೆದ ಜನಪ್ರತಿನಿಧಿಗಳು ನಿಧಾನವಾಗಿ ತಮ್ಮ ತಮ್ಮ ಸೀಟುಗಳಲ್ಲಿ ಪ್ರತಿಷ್ಠಾಪಿಸುತ್ತಿದ್ದಾರೆ. ಆದರೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಕಾಂಗ್ರೆಸ್ ಪಕ್ಷದ ಬಲ 44ಕ್ಕೆ ಕುಂಠಿತವಾಗಿರುವುದರಿಂದ (ಕಳೆದ ಲೋಕಸಭೆಯಲ್ಲಿ 206 ಇತ್ತು) ಆ ಪಕ್ಷದ ಸಂಸದರು ಸದನದಲ್ಲಿ ಅನಿವಾರ್ಯವಾಗಿ ಹೊಂದಿನ ಸೀಟುಗಳಲ್ಲಿ ಆಸೀನರಾಗಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಬೀದರ್, ಜೂ. 5 : ಬೀದರ್ ಜಿಲ್ಲೆಯ ಚೌಳಿ ಮಠದಲ್ಲಿ ಮತ್ತೊಬ್ಬ ಸ್ವಾಮೀಜಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಸುಭಾಷ ಸ್ವಾಮೀಜಿ ಮೃತದೇಹ ರೈಲ್ವೆಹಳಿಗಳ ಮಧ್ಯೆ ಬುಧವಾರ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯೋ ಅಥವ ಕೊಲೆಯೋ ಎಂಬ ಅನುಮಾನ ಉಂಟಾಗಿದೆ. ಕಳೆದ ವರ್ಷ ಚೌಳಿ ಮಠದ ಮೂವರು ಸ್ವಾಮೀಜಿಗಳು ಮಠದ ಆವರಣದಲ್ಲಿ ಬೆಂಕಿಗಾಹುತಿಯಾಗಿ ಮೃತಪಟ್ಟಿದ್ದರು. ಈಗ ಮತ್ತೊಬ್ಬ ಸ್ವಾಮೀಜಿಯವರು
ಭಾಷಾ ಮಾಧ್ಯಮ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಸಂವಿಧಾನ ತಿದ್ದುಪಡಿಗೆ ಕ್ರಮ ...
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜಾಗಿದೆ. ಉತ್ತರ ಪ್ರದೇಶ, ಬಿಹಾರ ಸೇರಿ...
ಅದ್ಧೂರಿ ಮದುವೆಗೆ ತೆರಿಗೆ ಕಾನೂನು ಜಾರಿ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಚರ್ಚಿಸಿ, ಮುಂದಿನ ಪ್ರಕ್ರಿಯೆ...
ದೇಶಾದ್ಯಂತ ಶಾಲೆಗಳನ್ನು ಆವರಿಸಿರುವ ಜಂಕ್ಫುಡ್ ಹಾವಳಿಯನ್ನು ತಡೆಗಟ್ಟಲು ಕೇಂದ್ರ ಮಹಿಳಾ ...
ಬಿಸಿಲ ನಾಡು ಕೊಪ್ಪಳದಲ್ಲಿ ಕೆಲ ಪರಿಸರ ಪ್ರೇಮಿಗಳು ಸೇರಿ 8 ಸಾವಿರ ಎರಕೆಯಲ್ಲಿ ಹಸಿರು ಕಾನನ ಬೆಳೆಸಿದ್ದಾರೆ!
ವೃತ್ತಿ ಶಿಕ್ಷಣ ಪದವಿ ಕೋರ್ಸ್ಗಳ ಕಾಮೆಡ್-ಕೆ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಹೊರ ರಾಜ್ಯದ ...
ಸೂತಕ ಮತ್ತು ಸಂಭ್ರಮ ಎರಡನ್ನೂ ಒಟ್ಟೊಟ್ಟಿಗೆ ಅನುಭವಿಸುವ ವಿಚಿತ್ರ ಸನ್ನಿವೇಶ ಎದುರಾದರೆ? ಬಿಜೆಪಿ ..
25 ವರ್ಷಗಳ ಹೋರಾಟ ಅಂತೂ ಫಲ ಕಂಡಿದೆ! ಸರ್ಕಾರ ಗಡಿನಾಡಿನ ಕನ್ನಡ ಮಾಧ್ಯಮ....
ತನ್ನೊಡಲಲ್ಲಿ 31 ಟಿಎಂಸಿಗಳಷ್ಟು ಹೂಳು ಹುದುಗಿಸಿಟ್ಟುಕೊಂಡಿರುವ ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ..
ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಜೂ.2ರಂದು ಗದಗ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿಗಳ ಸಮ್ಮುಖದಲ್ಲಿ...
ಬೆಂಗಳೂರು: ಎಡಿಜಿಪಿ ರವೀಂದ್ರನಾಥ್ ಅವರ ಪ್ರಕರಣ ಜಾತಿ ತಿರುವು ಪಡೆದುಕೊಂಡಿದ್ದರೂ, ಅವರನ್ನು ಠಾಣೆಗೆ ಕರೆದುಕೊಂಡು ಹೋದ...
ಬಿಸಿಲ ನಾಡಲ್ಲಿ ಅರಣ್ಯ ಬೆಳೆಸಿದ ಪರಿಸರ ಪ್ರೇಮಿಗಳು! 8 ಸಾವಿರ ಎಕೆರೆಯಲ್ಲಿ ಹಸಿರು..
ವೆಚ್ಚ ಹಂಚಿಕೆ ಆಧಾರದಲ್ಲಿ ಕೈಗೊಳ್ಳಲಾಗಿರುವ ರೈಲ್ವೆ ಯೋಜನೆಗಳಿಗೆ ನಿಗದಿ ಮಾಡಿರುವ ರಾಜ್ಯದ ಪಾಲಿನ ಹಣವನ್ನು ಕಡಿಮೆ ಮಾಡಬೇಕು. ಇದರಿಂದ ಬೊಕ್ಕಸಕ್ಕೆ ಭಾರಿ ಹೊರೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಮನಮೋಹನ್ಸಿಂಗ್ ಪ್ರಧಾನಿ ಆಗಿ ಪ್ರಮಾಣ ವಚನ ಸ್ವೀಕರಿಸಿದಾಗ ಮೋದಿ ಗುಜರಾತ್ ಮುಖ್ಯಮಂತ್ರಿ ಆಗಿದ್ದರು. ಆಗ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅವರು ಬಂದಿದ್ದರೇ? ನಾನು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದಾಗ ಜಗದೀಶ್ ಶೆಟ್ಟರ್ ಬಂದಿದ್ದರೇ?
ಬಿಕ್ಕಟ್ಟು ಬಗೆಹರಿಸಿಕೊಳ್ಳಲು ಹಾಗೂ ತ್ವರಿತ ನಿರ್ಧಾರಕ್ಕೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ತಮ್ಮನ್ನು ನೇರವಾಗಿ ಸಂಪರ್ಕಿಸುವಂತೆ ಸರ್ಕಾರದ ಇಲಾಖೆಗಳ ಕಾರ್ಯದರ್ಶಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಭೇಟಿ ಮಾಡಿದ ಬೆನ್ನಲ್ಲೇ, ಲೋಕಸಭೆಯ ಉಪಸಭಾಧ್ಯಕ್ಷ ಸ್ಥಾನದ ಚರ್ಚೆ ನಡೆದಿದೆ.
ಮಾತೃಭಾಷಾ ಶಿಕ್ಷಣ ಮಾಧ್ಯಮದ ಉಳಿವಿಗೆ ಸಂವಿಧಾನ ತಿದ್ದುಪಡಿ ಅಗತ್ಯವಾಗಿದ್ದು, ಈ ಬಗ್ಗೆ ಚರ್ಚಿಸಲು ಎಲ್ಲ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ದ್ವಿತೀಯ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆಯಲ್ಲಿ ಅಲ್ಪಾವಧಿ ಬಡ್ಡಿ ದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದೊಂದು ನಿರೀಕ್ಷಿತ ನಡೆಯಾಗಿದೆ.
‘ಸಣ್ಣ ವಿಚಾರವನ್ನು ದೊಡ್ಡದು ಮಾಡಿ ರಾಜ್ಯ ಮೀಸಲು ಪೊಲೀಸ್ ಪಡೆ ಎಡಿಜಿಪಿ ಡಾ. ಪಿ. ರವೀಂದ್ರನಾಥ್ ಅವರಿಗೆ ಅನ್ಯಾಯ ಎಸಗಲಾಗುತ್ತಿದೆ. ಇಡೀ ಪ್ರಕರಣ ದಲಿತ ಅಧಿಕಾರಿಯೊಬ್ಬರಿಗೆ ಮಾಡಿದ ಅನ್ಯಾಯ’ ಎಂದು ಕಂದಾಯ ಸಚಿವ ವಿ. ಶ್ರೀನಿವಾಸ ಪ್ರಸಾದ್ ಆಡಿದ ಮಾತು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ.
ಗುಜರಾತ್ ಸರ್ಕಾರದ ಪರವಾಗಿ ಹಲವಾರು ವ್ಯಾಜ್ಯಗಳಲ್ಲಿ ವಾದ ಮಂಡಿಸಿದ್ದ ಹಿರಿಯ ವಕೀಲ ರಂಜಿತ್ ಕುಮಾರ್ ಅವರು ನೂತನ ಸಾಲಿಸಿಟರ್ ಜನರಲ್ ಆಗಿ ನೇಮಕಗೊಳ್ಳುವುದು ಖಚಿತವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿ ಅಚ್ಚರಿ ಮೂಡಿಸಿರುವ ಕಾಂಗ್ರೆಸ್ ವಕ್ತಾರ ಶಶಿ ತರೂರ್ ಅವರು, ‘ಮೋದಿ ಅವರ ಸಮಷ್ಟಿ ಧ್ವನಿಯನ್ನು ಪ್ರತಿಪಕ್ಷವೇನಾದರೂ ನಿರ್ಲಕ್ಷಿಸಿದರೆ ಅದು ಬುದ್ಧಿಗೇಡಿತನವಾಗುತ್ತದೆ’ ಎಂದಿದ್ದಾರೆ.
ದೇಶದಾದ್ಯಂತ ಶಾಲೆಗಳ ಕ್ಯಾಂಟೀನ್ಗಳಲ್ಲಿ ‘ಕುರುಕಲು ಆಹಾರ’ದ (ಜಂಕ್ ಫುಡ್) ಮೇಲೆ ನಿಷೇಧ ಹೇರುವ ಪ್ರಸ್ತಾಪವನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಮುಂದಿಟ್ಟಿದ್ದಾರೆ.
ಬಹುಕೋಟಿ ರೂಪಾಯಿ ಮೊತ್ತದ ಶಾರದಾ ಚಿಟ್ ಫಂಡ್ ಹಗರಣದ ತನಿಖೆಗೆ ಸಂಬಂಧಿಸಿ ಸಿಬಿಐ ಬುಧವಾರ ಒಂದೇ ದಿನ 46 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಕುನಾಲ್ ಘೋಷ್ ಅವರನ್ನು ಆರೋಪಿಯನ್ನಾಗಿ ಹೆಸರಿಸಿದೆ.
ಕನ್ನಡದ ಬ್ಲಾಗುಗಳು, ವೆಬ್ಸೈಟುಗಳು ಅಂತರ್ಜಾಲದಲ್ಲಿ ಈಗ ನೂರಾರು. ಅವುಗಳನ್ನು ನೆನಪಿಟ್ಟುಕೊಂಡು ಪ್ರತಿ ನಿತ್ಯ ಭೇಟಿ ಕೊಡುವುದು ಕಷ್ಟ. ಇದನ್ನು ಸುಲಭವಾಗಿಸುವ ಗುರಿ ಈ ಯೋಜನೆಯದು. ಜೊತೆಗೆ ಕನ್ನಡದ ಪುಟಗಳಿಗೆ ಹೆಚ್ಚಿನ ಓದುಗರು ಬರುವಂತೆ ಮಾಡುವ ಪ್ರಯತ್ನ ಕೂಡ.
ಗಮನಿಸಿ: ಪುಟಗಳು, ಬರಹಗಳನ್ನು ಸಂಪೂರ್ಣ ಓದಲು ಓದುಗರನ್ನು ಆಯಾ ವೆಬ್ಸೈಟಿಗೇ ಕರೆದೊಯ್ಯಲಾಗುವುದು.
ನಿಮ್ಮದೂ ಒಂದು ಕನ್ನಡ ಬ್ಲಾಗ್ ಅಥವ ವೆಬ್ಸೈಟು ಇದ್ದಲ್ಲಿ ನಿಮ್ಮ ಬರಹಗಳೂ ಈ ಪಟ್ಟಿಯಲ್ಲಿ ಬರುವಂತೆ ಮಾಡಲು ಇಲ್ಲಿ ಕ್ಲಿಕ್ ಮಾಡಿ.