ಸಂಪದ
ಗ್ರಹಣ ಬಿಟ್ಟಲ್ಲಿ ನನ್ನ ವಿಜ್ಞಾನ ನಿಂತಿತ್ತು!
‘ಗ್ರಹಣ ಹಿಡಿಯುವ ಸಮಯದಲ್ಲಿ ಊಟ ಮಾಡುವುದಿರಲಿ,
ಒಂದು ಹನಿ ನೀರನ್ನೂ ಕುಡಿಯಬಾರದು.’ ‘ಸೂರ್ಯನಿಗೆ ಗ್ರಹಣ ಅಪಾಯಕಾರಿ ವಿಕಿರಣಗಳು
ಹೊರಬರುತ್ತವೆ, ಮನೆಯಿಂದ ಹೊರಬರಬಾರದು’, ‘ಗ್ರಹಣವನ್ನು ಬರಿಗಣ್ಣಿನಿಂದ ನೋಡಬಾರದು,
ನೋಡಿದರೆ ಕಣ್ಣುಗಳು ಹೋಗಿಬಿಡುತ್ತವೆ’, ‘ಗ್ರಹಣ ಹಿಡಿದಾಗ ಮನೆಯಲ್ಲಿನ ನೀರಿನ ತೊಟ್ಟಿ, ಮುಂದೆ ಓದಿ »
ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್
ಅಲ್ಲಿ ಮೈದಳೆದಿತ್ತು ಐದು ಸಾವಿರ ವರ್ಷಗಳ ಪರಂಪರೆ. ಜಗತ್ತಿಗೆ ಹಲವಾರು ಪ್ರಥಮ ಶೋಧಗಳನ್ನು ನೀಡಿದ ಸ್ಮರಣೆ. ಕಳೆದೊಂದು ದಶಕದಿಂದ ತಾನು ಮೈಗೂಡಿಸಿಕೊಂಡಿರುವ ಆರ್ಥಿಕ ತಾಕತ್ತು, ವಿಜೃಂಭಿಸುತ್ತಿರುವ ಕ್ರೀಡಾ ಸಾಮರ್ಥ್ಯ- ಇವೆಲ್ಲವನ್ನೂ ಚಿತ್ರ-ಚಿತ್ತಾರದ ಮೂಲಕ ಅನಾವರಣಗೊಳಿಸಿತು ಬೀಜಿಂಗ್ ಒಲಂಪಿಕ್ಸ್. ಮುಂದೆ ಓದಿ »
ಐತಿಹಾಸಿಕ ಬೀಜಿಂಗ್ ಮಹಾಕ್ರೀಡಾಕೂಟ, ನಡೆಸಿಕೊಟ್ಟ, ’ ಬೀಜಿಂಗ್ ಒಲಂಪಿಕ್ಸ್”, ವಿಧ್ಯುಕ್ತವಾಗಿ ಚಾಲನೆಯಾಯಿತು !
ಐತಿಹಾಸಿಕ ೨೯ ನೇ ಒಲಿಂಪಿಕ್ ಮಹಾಕ್ರೀಡಾಕೂಟಕ್ಕೆ ಚೀನಾ ಪ್ರಧಾನಿ ಜಿಂಟಾವೋ ವಿಧ್ಯುಕ್ತ ಚಾಲನೆ ನೀಡಿದರು. ಇಂದು ರಾತ್ರಿ ೮ ಗಂಟೆಗೆ(ಚೀನಾ ಕಾಲಮಾನ ಪ್ರಕಾರ) (ಭಾರತದ ಕಾಲಮಾನದ ಪ್ರಕಾರ, ಸಾ. ೫-೪೫ ಕ್ಕೆ)ಕ್ರೀಡಾಕೂಟಕ್ಕೆ ಅಧಿಕೃತವಾಗಿ ಚಾಲನೆ ದೊರೆಯಿತು. ಮುಂದೆ ಓದಿ »
ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್
ಅಲ್ಲಿ ಮೈದಳೆದಿತ್ತು ಐದು ಸಾವಿರ ವರ್ಷಗಳ ಪರಂಪರೆ. ಜಗತ್ತಿಗೆ ಹಲವಾರು ಪ್ರಥಮ ಶೋಧಗಳನ್ನು ನೀಡಿದ ಸ್ಮರಣೆ. ಕಳೆದೊಂದು ದಶಕದಿಂದ ತಾನು ಮೈಗೂಡಿಸಿಕೊಂಡಿರುವ ಆರ್ಥಿಕ ತಾಕತ್ತು, ವಿಜೃಂಭಿಸುತ್ತಿರುವ ಕ್ರೀಡಾ ಸಾಮರ್ಥ್ಯ- ಇವೆಲ್ಲವನ್ನೂ ಚಿತ್ರ-ಚಿತ್ತಾರದ ಮೂಲಕ ಅನಾವರಣಗೊಳಿಸಿತು ಬೀಜಿಂಗ್ ಒಲಂಪಿಕ್ಸ್. ಮುಂದೆ ಓದಿ »
ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?
ಕರ್ನಾಟಕದ ಮಂದಿ ಇಡೀ ದೇಶದಲ್ಲಿ ಬಲುಹೆಚ್ಚು ಆದಾಯತೆರಿಗೆ ಕಟ್ಟುವ ಮಂದಿಗಳಲ್ಲಿ ಒಬ್ಬರು.
ಕರ್ನಾಟಕದಲ್ಲಿ ಇಡೀ ದೇಶದಲ್ಲೇ ಹೆಚ್ಚು ತೆರಿಗೆ ಇರೋದು ಹಲವು ಸರಕುಗಳಿಗೆ.
ಇಶ್ಟೆಲ್ಲ ಆದರು ನಮಗೆ ಅದಕ್ಕೆ ತಕ್ಕ ಸವಲತ್ತು ಸಿಗ್ತಾ ಇದ್ಯಾ?
ರಯ್ಲಾಗಲಿ, ಅಯ್.ಅಯ್.ಟಿ ಆಗಲಿ, ಯಾವ ಕೇಂದ್ರದ ಸವಲತ್ತು ಕರ್ನಾಟಕಕ್ಕೆ ಬಲು ಕಡಮೆ..
ಈ ಬಗ್ಗೆ ನಾವು ಯಾಕೆ ಯೋಚಿಸಿಲ್ಲ?
ಪುಳಕದ ತವಕ
ನೆರಳಿಲ್ಲದ ಕರಿಗೋಣೆಯಲಿ
ಮನಮಯ್ಗಳ ಚಲುಪುಳಕ
ನವಿರು ಬಾವಗಳು ಮಿಳಿತ
ರಾಗಾಲಾಪದ ಹಸಿಬಿಸಿ ತವಕ||
ತವಕ = excitement.
http://sampada.net/blog/yogeshkrbhat1/01/08/2008/10529
ಇದಕ್ಕೆ ಕಮೆಂಟು
ಸರ್ಕಾರದ ವಿವೇಚನೆ ಇಲ್ಲದ ಕ್ರಮಗಳು.
ನಮ್ಮ ಈ ಸರ್ಕಾರಕ್ಕೆ ಏನಾಗಿದೆ ಅಂತ ನಿಮಗೆನಾದರೂ ಗೊತ್ತೆ? ಗೊತ್ತಿದ್ದರೆ ಸ್ವಲ್ಪ ತಿಳಿಸಿ ಕೊಡುತ್ತಿರಾ!.
ಇದೆನಪ್ಪಾ ಇವರು ಈ ತರಹ ಕೇಳುತ್ತಿದ್ದಾರೆ ಎಂದುಕೊಳ್ಳಬೇಡಿ, ವಿಷಯವೇ ಹೇಳದೆ ಇವರು ಈ ರೀತಿ ನಮ್ಮನ್ನು ತಬ್ಬಿಬ್ಬುಗೊಳ್ಳಿಸುತ್ತಿದ್ದಾರೆ ಎಂದುಕೊಳ್ಳಬೇಡಿ. ಮುಂದೆ ಓದಿ »
‘ನರರ’ ನಾಡಿಗೆ ‘ವಾನರರ’ ಲಗ್ಗೆ
ಮಾನವನಾದ ಕಪಿಯಿಂದ;ಡಾರ್ವಿನ್ನಿನ ವಾದ.
ಏನು ಹೇಳಿದನವನು? ನಿಜವಾಗಿ ನಿಜವೇ?
ಮಾನವನ ಮುಖ ನೋಡು; ಹೌದು
ನಿಜವೆನಿಸುವುದು! ಕಪಿಯ ಹೃದಯ ನೋಡು
ಅಲ್ಲೆನಿಸುವುದೋ ತಿಮ್ಮ!? ಮುಂದೆ ಓದಿ »
ಗಂಡಸರೂ ಬಸುರಿ ಆಗುವುದಾಗಿದ್ದರೆ...?!
(ಈ ಬರಹ ಆರಂಭಿಸುವ ಮೋದಲೇ ಒಂದು ಮಾತನ್ನು ಹೇಳಿ ಬೀಡುತ್ತೇನೆ. ಈ ಲೇಖನ ನನ್ನನ್ನು ಸ್ತ್ರೀ ವಾದಿಯನ್ನಾಗಿಸಬಹುದು. ಆದರೆ ನನಗಂತೂ ಯಾವುದೇ ವಾದಿತನದ "ವ್ಯಾದಿಯಿಲ್ಲ". ವಾಸ್ತವಕ್ಕೆ ಸರಿಯಾಗಿ ಅಂಟಿಕೊಂಡು ಹೋಗುತ್ತೇನೆ) ಮುಂದೆ ಓದಿ »
ಹಾಸ್ಯ-ಭಾವ-ಲಹರಿ
ಕನ್ನಡ ಸ೦ಘ್ಹ, ಸಿ೦ಗಾಪುರ್ (ಸಿ೦ಗರ) ವತಿಯಿ೦ದ ಸು೦ದರ ರಸಮಯ ಸ೦ಜೆ ಹಸ್ಯ-ಭಾವ-ಲಹರಿ ಕರ್ಯಕ್ರಮನ್ನು ಏರ್ಪಡಿಸಲಾಗಿದೆ.
ಕರ್ಯಕ್ರಮ ನೆಡೆಸಿಕೊಡುವವರು, ಶ್ರೀಮತಿ ಎಮ್.ಡಿ. ಪಲ್ಲವಿ (ಪ್ರಸಿದ್ದ ಕನ್ನದ ಸಂಗೀತ ಲಹರಿ ಗಾಯಕಿ) ಮತ್ತು ಶ್ರೀ ಬಿ. ಪ್ರಾಣೆಶ್ (ಪ್ರಸಿದ್ದ ಕನ್ನಡ ಚುಟುಕ ಹಾಸ್ಯಗಾರ).
ಸ್ಥಳ : ಗ್ಲೊಬಲ್ ಇಂಡಿಯನ್ ಇಂಟರ್ನ್ಯಾಷನಲ್ ಸ್ಚೂಲ್ ಆಡಿಟೊರಿಯಮ್ ಮುಂದೆ ಓದಿ »
ಹಳ್ಳಿ = ಶಾಲೆ?!
ನಿನ್ನೆ ಸಾಯಂಕಾಲ ಟೀ ಕುಡೀತಿದ್ದಾಗ ನನ್ನ ಮತ್ತು ನನ್ನ ತಮಿಳು ಸ್ನೇಹಿತನ ಚರ್ಚೆ ತಮಿಳು ಇತಿಹಾಸದ ಕಡೆ ತಿರುಗಿತು.
ಅವನ ಓದಿನ ಪ್ರಕಾರ ಪಳ್ಳಿ ( ನಮ್ಮ ಹಳ್ಳಿ) ಅನ್ನುವುದು ಅಂದಿನ ( ಹಲ ಶತಮಾನಗಳ ಹಿಂದೆ) ರಾಜರಿಂದ ಜೈನರಿಗೆ ದತ್ತಿಯಾಗಿ ಕೊಡಲ್ಪಟ್ಟ ಜಾಗ. ಹೆಚ್ಚಾಗಿ ಹಳ್ಳಿ ಅಂದ್ರೆ ಶಾಲೆ ಅನ್ನೋ ಅರ್ಥ ಬಾರೋ ರೀತಿ ಬಳಸ್ತ ಇದರಂತೆ. ಮುಂದೆ ಓದಿ »
ಕನ್ನಡಕಂದರ್ ತಪಂಗೆಯ್ದರ್
ಕನ್ನಡದೇವಿಯ ದಯಮೇ-
ಮಿನ್ನುಂ ತಮಗೆ ದೊರೆಯದೆನುತುಂ ತೆಂಕಣದಾ
ಪೊನ್ನಂಪೇಟೆಯ ಕಾಡೊಳ್
ಕನ್ನಡಕಂದರ್ ಮರದಡಿಯೊಳ್ ತಪಗೆಯ್ದರ್|| ಮುಂದೆ ಓದಿ »
ಟಿ.ಪಿ. ಕೈಲಾಸಂ ರವರ ನಗೆ ನಾಟಕ "ಬಂಡ್ವಾಳ್ವಿಲ್ಲದ ಬಡಾಯಿ"
ಸ್ನೇಹಿತರೆ,
ಅವಿರತ ಟ್ರಸ್ಟ್ ನಿಂದ ಇದೇ ಭಾನುವಾರ ಬೆಳಿಗ್ಗೆ ೧೧.೦೦ ಘಂಟೆಗೆ ರಂಗಶಂಕರದಲ್ಲಿ ಟಿ.ಪಿ. ಕೈಲಾಸಂ ರವರ ನಗೆ ನಾಟಕ "ಬಂಡ್ವಾಳ್ವಿಲ್ಲದ ಬಡಾಯಿ" ಹಮ್ಮಿಕೊಂಡಿದ್ದಾರೆ.
ಟಿಕೆಟ್ ಬೇಕಾದವರು ಮೊಬೈಲ್ ನಂ. 9880086300 ಗೆ ಎಸ್.ಎಮ್.ಎಸ್ ಮಾಡಿ ಅಥವಾ kts_gowda@yahoo.com ಗೆ ಈ-ಮೈಲ್ ಮಾಡಿ. ಮುಂದೆ ಓದಿ »
ಸಮಯ - ಸ್ಫೂರ್ತಿ ಸೆಲೆ ೭
ಸಮಯದ ಮಹತ್ವ ಎಲ್ಲರಿಗೂ ಮುಪ್ಪಿನಲ್ಲಿ ಅರ್ಥವಾಗುತ್ತದೆ.
ಆದರೆ ಆಗ ನಾವು ಏನೂ ಮಾಡುವ ಸ್ಥಿತಿಯಲ್ಲಿರುವುದಿಲ್ಲ.
ಪ್ರತಿ ಕ್ಷಣವನ್ನು ಆನಂದದಿಂದ, ಸಾರ್ಥಕವಾಗಿ ಕಳೆಯಲು ಪ್ರಯತ್ನಿಸಬೇಕು.
ನಾವೆಲ್ಲಾ ಅತ್ಯಾದರಗಳಿಂದ ಕಾಯುತ್ತಿದ್ದ " ಬೀಜಿಂಗ್ ಒಲಂಪಿಕ್ಸ್ " ಇನ್ನೇನು ಶುರುವಾಗುವ ಸಮಯ ಹತ್ತಿರ ಬಂದಿದೆ !
ಒಲಿಂಪಿಕ್ ಉದ್ಘಾಟನೆಯ ಕ್ಷಣಗಣನೆಯನ್ನು ನಿರೀಕ್ಷಿಸಿ ! ಮುಂದೆ ಓದಿ »
ಮರುಪೂರಣ - ಹೀಗೊಂದು Case Study
![]()
ಕೃಷಿಯಲ್ಲಿ ತೊಡಗಿಸಿಕೊಂಡವರಿಗೆ ತಿಳಿದಷ್ಟು ನೀರಿನ ಬೆಲೆ ಬಹುಶಃ ಬೇರೆ ಯಾರಿಗೂ ತಿಳಿದಿರಲಿಕ್ಕಿಲ್ಲ. ಮಳೆಯಾಗಿ ಬಿದ್ದ ನೀರನ್ನು ಹರೆದು ಪೋಲಾಗಲು ಬಿಡದೆ ಅದನ್ನು ಬಳಸಿಕೊಂಡು ನೀರಿನ ಸದುಪಯೋಗಪಡೆಯುವುದು ಕಜೆಯವರು ನೆನಪಿಸುವಂತೆ "ನೀರ ನಿಶ್ಚಿಂತೆ". ಅಡಿಕೆ ಪತ್ರಿಕೆಯಲ್ಲಿ ಸಹಾಯ ಸಂಪಾದಕರಾಗಿ ಕೆಲಸ ಮಾಡುತ್ತಿರುವ ನಾ. ಕಾರಂತರು ಪುತ್ತೂರಿನ ಬಳಿ ಬಾವಿಗೆ ಮರುಪೂರಣ ಮಾಡಿದ್ದರ ದೃಷ್ಟಾಂತವೊಂದನ್ನು ನಮ್ಮೊಂದಿಗೆ ವಾಟರ್ ಪೋರ್ಟಲ್ಲಿನಲ್ಲಿ ಹಂಚಿಕೊಂಡಿದ್ದಾರೆ. ಓದಿ:
ಕಡು ಬೇಸಿಗೆ. ಸುತ್ತೆಲ್ಲಾ ಭಣಭಣ. ನಲ್ಲಿಯಲ್ಲಿ ಅರ್ಧ ಗಂಟೆ ನೀರು ಬಂದರೆ ಹೆಚ್ಚು. ಇಂತಹ ಪರಿಸ್ಥಿತಿಯಲ್ಲೂ ಪುತ್ತೂರಿನ ಆದರ್ಶ ಆಸ್ಪತ್ರೆ ಬಳಿಯ ರಾಜರತ್ನಂ ಅವರ ಬಾವಿಯಲ್ಲಿ ಹತ್ತಡಿ ನೀರಿಗೆ ತೊಂದರೆಯಿಲ್ಲ. ಚಾವಣಿ ನೀರನ್ನು ಬಾವಿಗೆ ಮರುಪೂರಣ ಮಾಡಿದ್ದರ ಫಲ.
ಇವರದು ಹಳೆ ಬಾವಿ. ಮೃದು ಮಣ್ಣು. ಒರತೆ ಕಡಿಮೆ. ಕೆಲವೊದು ಸಲ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಮಳೆ ಬಂದಾಗ ಮೇ ಕೊನೆ ವರೆಗೂ ಕುಡಿಯುವ ನೀರಿಗೆ ತೊಂದರೆಯಾಗುತ್ತಿರಲಿಲ್ಲ. ಸುಮಾರು ಎಂಭತ್ತರ ಹೊತ್ತಿಗೆ ಬಾವಿ ಒಮ್ಮೆ ಬತ್ತಿತ್ತು. ಆಗ ದೂರದಿಂದ ನೀರನ್ನು ತಂದ ಸಾಹಸ ರಾಜರತ್ನಂ ಅವರಿಗೆ ನೆನಪಿದೆ. ಆಮೇಲಿನ ದಿವಸಗಳಲ್ಲಿ ಮನೆಬಳಕೆಗೆ ಬಳಸಲು ತೊಂದರೆಯಾಗುತ್ತಿರಲಿಲ್ಲ. ಮುಂದೆ ಓದಿ »
ನಾಟಕ : ಅಗ್ನಿ ಮತ್ತು ಮಳೆ.
ಮುಂಬೈ ಕನ್ನಡಿಗರಿಗೊಂದು ಒಳ್ಳೆಯ ನಾಟಕ ನೋಡುವ ಸದಾವಕಾಶ. ವರ್ಲಿಯ ’ನೆಹರು ಸೆಂಟರ್’ನ ರಾಷ್ಟ್ರೀಯ ನಾಟಕೋತ್ಸವದಲ್ಲಿ ಕನ್ನಡದ "ಅಗ್ನಿ ಮತ್ತು ಮಳೆ" ನಾಟಕ ಪ್ರದರ್ಶಿತಗೊಳ್ಳುತ್ತಿದೆ. ’ಜನ ಸಂಸೃತಿ’ ತಂಡ (ಬೆಂಗಳೂರು) ಪ್ರಯೋಗಿಸುತ್ತಿರುವ ಈ ನಾಟಕದ ರಚನೆ :ಗಿರೀಶ್ ಕಾರ್ನಾಡ್. ನಿರ್ದೇಶನ : ಖ್ಯಾತ ನಿರ್ದೇಶಕೆ ಸಿ.ಬಸವಲಿಂಗಯ್ಯ(ಬಸು). ಮುಂದೆ ಓದಿ »
ಮುಂಬಯಿ ಮುಖಗಳು ಭಾಗ ೧.....
ಸದಾ ತಡವಾಗಿ ಓಡುವ ಲೋಕಲ್ ಟ್ರೇನುಗಳ ರಭಸ, ಸತ್ತ ಮೀನುಗಳೇ ತುಂಬಿರುವ ಬುಟ್ಟಿಗಳ ನಾರು ವಾಸನೆ, ರೈಲು ಹಳಿಯುದ್ದಕ್ಕೂ ಮೈ-ಮರೆತು ಪ್ಲಾಸ್ಟಿಕ್ ತಂಬಿಗೆ ಹಿಡಿದು ಕೂತಿರುವ ಭಯ್ಯಾಗಳ ಕೄತಘ್ನತೆ, ಯಾವ ಬಾಂಬು ಎಲ್ಲಿ ಸಿಡಿಯುವುದೋ ಎಂಬ ಕರಿ ಭಯದ ನೆರಳಲ್ಲೇ ಎದ್ದು ಮೈ ಮುರಿಯುತ್ತದೆ ಮುಂಬಯಿ. ಮುಂದೆ ಓದಿ »
