Skip to main content

Friday 27 January 2023

Home

ಅಂತರ್ಜಾಲದ ಕನ್ನಡ ಪುಟಗಳು ಅಂತರ್ಜಾಲದ ಕನ್ನಡ ಜಗತ್ತು

   

Main menu

  • ಮುಖಪುಟ
  • ನಿಮ್ಮ ಫೀಡ್ ಸೇರಿಸಿ
  • ಸಂಪರ್ಕ

ಬ್ಲಾಗ್ಸ್

ಮೇಘಶ್ರೀ ವಿ. ಎಸ್ - ಮರುಮೌಲ್ಯಮಾಪನದ ಬಳಿಕ ಎಲ್ಲ ವಿಷಯಗಳಲ್ಲಿ ಎ+

 

2019-20 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವು ಈಗಾಗಲೇ ಪ್ರಕಟವಾಗಿದ್ದು ನಮ್ಮ ಶಾಲೆಯ ಆಂಗ್ಲ ಮಾಧ್ಯಮ ವಿಭಾಗದ...

Source: MSCHS Nirchal: MAHAJANA
Read More
ನಮ್ಮ ಶಾಲೆಯ 19 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

2019-20ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ನಮ್ಮ ಶಾಲೆಯ 19 ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಎ+ ಗ್ರೇಡ್ ಪಡೆದಿದ್ದಾರೆ. ಅದಿತಿ.ಕೆ, ಅಕ್ಷಿತ...
Source: MSCHS Nirchal: MAHAJANA
Read More
ನಮ್ಮ ಶಾಲೆಯ 8 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+


2018-19ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ನಮ್ಮ ಶಾಲೆಯ 8 ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಎ+ ಗ್ರೇಡ್ ಪಡೆದಿದ್ದಾರೆ...
Source: MSCHS Nirchal: MAHAJANA
Read More
‘ಮಹಾಜನ ವಾಣಿ’ ವಾರ್ಷಿಕ ಸಮಾರೋಪ
"ಉತ್ತಮ ವರದಿಗಾರನೊಬ್ಬನಿಗೆ ಭೂತ ಭವಿಷ್ಯ ವರ್ತಮಾನಗಳ ಕಲ್ಪನೆಯಿದ್ದು ವರದಿಗಾರಿಕೆಯಲ್ಲಿ ತನ್ನತನವನ್ನು ಬೆಳೆಸಿಕೊಂಡರೆ ಉಜ್ವಲಭವಿಷ್ಯ ಕಂಡುಕೊಳ್ಳಬಹುದು"ಎಂದು ವಿಜಯವಾಣಿ...
Source: MSCHS Nirchal: MAHAJANA
Read More
ಸ್ಪಂದನ - 2019
“ಕಷ್ಟಗಳು ನಮ್ಮನ್ನು ಸದಾ ಕಾಡುತ್ತಿರುತ್ತವೆ. ಆದರೆ ನಾವು ಆ ಕಷ್ಟಗಳು ಎದುರಾದಾಗ ಧೃತಿಗೆಡಬಾರದು ಮತ್ತು ಇತರರ ಕಷ್ಟವನ್ನು ಅರಿತು ಅವರಿಗೆ ಸ್ಪಂದಿಸಿ ಸಹಾಯ ಮಾಡಬೇಕು ಎಂದು ಭಾರತ್ ಸ್ಕೌಟ್ಸ್...
Source: MSCHS Nirchal: MAHAJANA
Read More
ಕಲಿಕೋತ್ಸವ

“ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಹಲವಾರು ಹೊಸ ವಿಚಾರಗಳನ್ನು ಕಲಿತಿರುತ್ತಾರೆ. ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಈ ಚಟುವಟಿಕೆಗಳು ಸಹಕಾರಿಯಾಗುತ್ತವೆ....

Source: MSCHS Nirchal: MAHAJANA
Read More
ವರ್ಧಂತ್ಯುತ್ಸವ 2019

...
Source: MSCHS Nirchal: MAHAJANA
Read More
ಸಂಸ್ಕೃತ ಕಥಾರಚನೆಯಲ್ಲಿ ರಾಜ್ಯ ಮಟ್ಟಕ್ಕೆ

ಕುಟ್ಟಮತ್ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಕಾಸರಗೋಡು ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದ ಪ್ರೌಢಶಾಲಾ ವಿಭಾಗದ ಸಂಸ್ಕೃತ ಕಥಾರಚನೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಹತ್ತನೇ  ತರಗತಿ ವಿದ್ಯಾರ್ಥಿನಿ...
Source: MSCHS Nirchal: MAHAJANA
Read More
ವೃತ್ತಿ ಪರಿಚಯ ಮೇಳ_ಬಹುಮಾನ


ನಮ್ಮ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ಅಗಲ್ಪಾಡಿಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟ ಮತ್ತು...

Source: MSCHS Nirchal: MAHAJANA
Read More
ಶಾಲಾ ಕಲೋತ್ಸವ_ಚಾಂಪಿಯನ್


ನಮ್ಮ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ...

Source: MSCHS Nirchal: MAHAJANA
Read More
ಹಿಂದಿ ದಿನಾಚರಣೆಯಲ್ಲಿ ಬಹುಮಾನ

ವರಲಕ್ಷ್ಮಿ. ಎನ್ ಬದಿಯಡ್ಕದ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕುಂಬಳೆ ಉಪಜಿಲ್ಲಾ ಮಟ್ಟದ ಹಿಂದಿ ದಿನಾಚರಣೆಯ ಅಂಗವಾಗಿ ಜರಗಿದ ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಮ್ಮ...
Source: MSCHS Nirchal: MAHAJANA
Read More
‘ಮಕ್ಕಳ ಧ್ವನಿ’ಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ
ಉಡುಪಿ, ಕಾಸರಗೋಡು ಜಿಲ್ಲೆಯ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಆಶ್ರಯದಲ್ಲಿ ಸೆಪ್ಟೆಂಬರ್ 8 ಮತ್ತು 9 ರಂದು ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನಲ್ಲಿ...
Source: MSCHS Nirchal: MAHAJANA
Read More
ನೆರೆ ಸಂತ್ರಸ್ತರಿಗೆ ದೇಣಿಗೆ ಸಂಗ್ರಹ

ಕೇರಳದ ಪ್ರವಾಹ ಸಂತ್ರಸ್ತರಿಗೆ ನೀಡಲು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ಸಂಗ್ರಹಿಸಿದ...

Source: MSCHS Nirchal: MAHAJANA
Read More
‘ಮಹಾಜನ ವಾಣಿ’ ಬಾನುಲಿ ಕೇಂದ್ರಕ್ಕೆ ಚಾಲನೆ

...
Source: MSCHS Nirchal: MAHAJANA
Read More
ಪ್ರಾಚೀನ ವಸ್ತು ಪ್ರದರ್ಶನ
ನಮ್ಮ ಶಾಲೆಗೆ ಹೊಸತಾಗಿ ಕಾಲಿರಿಸಿದವಿದ್ಯಾರ್ಥಿಗಳು ಪ್ರಾಚೀನ ವಸ್ತುಗಳ ಕಡೆಗೆಗಮನ ನೀಡಿ ಅದನ್ನು ಅಕ್ಕರೆಯಿಂದಶಾಲೆಗೆ ಹೊತ್ತು ತಂದು ತರಗತಿಯಲ್ಲಿಪ್ರದರ್ಶಿಸಿ ಸಂತಸ ಪಟ್ಟರು. ...
Source: MSCHS Nirchal: MAHAJANA
Read More
ಕುಂಡದೊಳಗಿಟ್ಟು ನಾವು ಸಾಕುತ್ತಿರುವ ಸೌಹಾರ್ದ!

ಇತ್ತೀಚೆಗೆ ಕರಾವಳಿಯಲ್ಲಿ ಜಿಲ್ಲಾ ಮಟ್ಟದ ಒಂದು ಕ್ರಿಕೆಟ್ ಪಂದ್ಯ ‘ಸೌಹಾರ್ದ’ ಕಾರಣಕ್ಕಾಗಿ ಸುದ್ದಿಯಾಯಿತು. ಈ ಪಂದ್ಯದ ಪ್ರಮುಖ ನಿಯಮಾವಳಿ ಏನೆಂದರೆ ‘ಭಾಗವಹಿಸುವ ಪ್ರತೀ ತಂಡದಲ್ಲಿ...

Source: ಗುಜರಿ ಅಂಗಡಿ
Read More
ಹೌದು, ಗೌರಿ- ಲಂಕೇಶರಂತಾಗಲಿಲ್ಲ ...

ಗೌರಿ ಲಂಕೇಶ್ ತೀರಿದ ದಿನ  ಒಂದೇ ಉಸಿರಲ್ಲಿ  ಬರೆದ ಲೇಖನ. ಒಂದಿಷ್ಟು ಹಸಿಯಾಗಿದೆ.  ಇವತ್ತು ಯಾಕೋ ಮತ್ತೆ ಕಣ್ಣಿಗೆ ಬಿತ್ತು. ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.  

ಅದು ಪಿ....

Source: ಗುಜರಿ ಅಂಗಡಿ
Read More
ಗೌರಿಯ ಪದಗಳು


1
ಅವರು ಒಳ್ಳೆಯ ಭಾಷಣಕಾರರಾಗಿರಲಿಲ್ಲ 
ಆದರೂ ಅವರು ಒಳ್ಳೆಯದನ್ನು ಮಾತನಾಡಿದರು
ಅವರು ಪ್ರಕಾಂಡ ಲೇಖಕಿಯಾಗಿರಲಿಲ್ಲ 
ಅಕ್ಷರ ಅಕ್ಷರಗಳನ್ನು ಜೋಡಿಸಿ 
ಬರೆದು, ತಾನೇ ಮಾದರಿ...

Source: ಗುಜರಿ ಅಂಗಡಿ
Read More
ಗಾಂಧಿಯ ಬೆಳಕಲ್ಲಿ ಗೌರಿ....
ಗೌರಿ ಲಂಕೇಶ್ ಪತ್ರಿಕೆಯ ಕೊನೆಯ ಸಂಚಿಕೆಗೆಂದು ಬರೆದಿರುವ ಲೇಖನ .... ನಾನು ಬಾಲ್ಯದಲ್ಲಿ ಕೇಳಿದ ಕತೆ ಇದು. ಈ ಕತೆ ಹೇಳಿದ್ದು ನನ್ನ ತಾಯಿ. ಆಕೆ ಅದನ್ನು ನನಗೆ ಹೇಳುವ ಸಂದರ್ಭದಲ್ಲಿ ಯಾವ...
Source: ಗುಜರಿ ಅಂಗಡಿ
Read More
ಮಮತೆ ಮತ್ತು ಇತರ ಕತೆಗಳು

ಜಾತಿ
ಅವನು ಬಾಡಿಗೆ ಮನೆ ಹುಡುಕುತ್ತಿದ್ದ.
ಅದೊಂದು ಮನೆ ಬಾಡಿಗೆಗಿತ್ತು. ಇವನು ಹೋಗಿ ವಿಚಾರಣೆ ನಡೆಸಿದ.
ಒಡೆಯ ಹೇಳಿದ ‘‘ನಮ್ಮ ಜಾತಿಯವರಿಗೆ ಮಾತ್ರ ಕೊಡೋದು. ಹೇಳಿ, ನಿಮ್ಮ ಜಾತಿ ಯಾವುದು’’
ಅವನು...

Source: ಗುಜರಿ ಅಂಗಡಿ
Read More

Pages

  • « first
  • ‹ previous
  • 1
  • 2
  • 3
  • 4
  • 5
  • 6
  • 7
  • next ›
  • last »

ಏನಿದು ಪ್ಲಾನೆಟ್ ಕನ್ನಡ?

ಸಂಪದ Sampada
ಇದು ಸಂಪದದ ಒಂದು ಯೋಜನೆ.

ಕನ್ನಡದ ಬ್ಲಾಗುಗಳು, ವೆಬ್ಸೈಟುಗಳು ಅಂತರ್ಜಾಲದಲ್ಲಿ ಈಗ ನೂರಾರು. ಅವುಗಳನ್ನು ನೆನಪಿಟ್ಟುಕೊಂಡು ಪ್ರತಿ ನಿತ್ಯ ಭೇಟಿ ಕೊಡುವುದು ಕಷ್ಟ. ಇದನ್ನು ಸುಲಭವಾಗಿಸುವ ಗುರಿ ಈ ಯೋಜನೆಯದು. ಜೊತೆಗೆ ಕನ್ನಡದ ಪುಟಗಳಿಗೆ ಹೆಚ್ಚಿನ ಓದುಗರು ಬರುವಂತೆ ಮಾಡುವ ಪ್ರಯತ್ನ ಕೂಡ.

 

ಗಮನಿಸಿ: ಪುಟಗಳು, ಬರಹಗಳನ್ನು ಸಂಪೂರ್ಣ ಓದಲು ಓದುಗರನ್ನು ಆಯಾ ವೆಬ್ಸೈಟಿಗೇ ಕರೆದೊಯ್ಯಲಾಗುವುದು.

ನಿಮ್ಮದೂ ಒಂದು ಕನ್ನಡ ಬ್ಲಾಗ್ ಅಥವ ವೆಬ್ಸೈಟು ಇದ್ದಲ್ಲಿ ನಿಮ್ಮ ಬರಹಗಳೂ ಈ ಪಟ್ಟಿಯಲ್ಲಿ ಬರುವಂತೆ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಪ್ಲಾನೆಟ್ ಕನ್ನಡ ಒಂದು ಫೀಡ್ ಅಗ್ರಿಗೇಟರ್. ಹಾಗಂದರೇನು? ಕನ್ನಡದ ವೆಬ್ಸೈಟುಗಳ ಅರ್ ಎಸ್ ಎಸ್ (RSS - Really Simple Syndication) ಫೀಡ್ ಒಟ್ಟುಗೂಡಿಸಿ ನಿಮಗೆ ಒಂದೇ ಜಾಗದಲ್ಲಿ ಓದಲು ಸೌಲಭ್ಯ ಕಲ್ಪಿಸುವ ಯೋಜನೆ. ಗಮನಿಸಿ - ಪುಟಗಳು, ಬರಹಗಳನ್ನು ಸಂಪೂರ್ಣ ಓದಲು ಓದುಗರನ್ನು ಆಯಾ ವೆಬ್ಸೈಟಿಗೇ ಕರೆದೊಯ್ಯಲಾಗುವುದು.

Planet Kannada is a Kannada feed aggregator which aggregates content from Kannada websites and Kannada blogs to present it for readers at one location. No content is owned by Planet Kannada. The copyright of the content rest with respective blogs or projects or websites. Note that the readers will be redirected to the respective websites on clicking on content aggregated here.

Add us up on Social media:

Google+

© ಆಯಾ ಬ್ಲಾಗ್ ಅಥವ ಯೋಜನೆಯದ್ದು. ಈ ವೆಬ್ಸೈಟಿನಲ್ಲಿ ಏನಾದರೂ ತೊಂದರೆ ಕಂಡುಬಂದಲ್ಲಿ ಅಥವ ಇದರಲ್ಲಿ ಪಟ್ಟಿಯಾಗಿರುವ ಬ್ಲಾಗ್ ಅಥವ ವೆಬ್ಸೈಟುಗಳು ಈ ಸೌಲಭ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಲ್ಲಿ ಅದನ್ನು ನಿರ್ವಾಹಕರ ಗಮನಕ್ಕೆ ತನ್ನಿ.

© Copyright rest with respective websites and projects. Please report plagiarism or abuse.

Technology provided and supported by: Saaranga